‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು ಹೇಳುತ್ತೇನೆ. ಕಾಡಾನೆಗಳ ಸಮಸ್ಯೆ ಇರುವುದು ನಿಜ, ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..? ಎಂದು ಪ್ರಶ್ನಿಸಿದ್ದಾರೆ. … Continue reading ‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’