‘ಪ್ರಜ್ವಲ್ ರೇವಣ್ಣರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ’

Hassan News: ಹಾಸನ : ಇಂದು ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬಿಜೆಪಿ ಕಾರ್ಯಕರ್ತರು  ನನ್ನ ಪರವಾಗಿ  ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ ಎಂದು ಹಾಸನ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ವೇಣುಗೋಪಾಲ್, ಭಾರತೀಯ ಜನತಾ ಪಾರ್ಟಿ ಹಾಸನ ಜಿಲ್ಲೆಯಲ್ಲಿ ಮಾನ್ಯ ಪ್ರೀತಮ್ ಗೌಡ,  ಶಾಸಕರಾದ ಸಿಮೆಂಟ್ ಮಂಜು ಶಾಸಕರಾದ ಸುರೇಶ್ ಹಾಗೂ ಜಿಲ್ಲಾಧ್ಯಕ್ಷರ  ಮುಂದಾಳತ್ವದಲ್ಲಿ ಸದೃಢವಾಗಿ ಬೆಳೆದಿದ್ದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ … Continue reading ‘ಪ್ರಜ್ವಲ್ ರೇವಣ್ಣರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ’