Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ ಹರಾಜು ಪ್ರಕ್ರಿಯೆ ನಡೆದಿದೆ.ಅಧಿಕಾರಿಗಳು ನನ್ನ ವಯಕ್ತಿಕವಾಗಿ ಕರೆ ಮಾಡಿ ನೋವು ನೋಡಿಕೊಳ್ಳುತ್ತಿದ್ದಾರೆ ಎಂದರು. ರಾಹುಲ್ ಗಾಂಧಿ ಶಿಕ್ಷೆ ತಡೆಯಾಜ್ಞೆ … Continue reading Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.