Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.
ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಹಿನ್ನಡೆ, ಗ್ಯಾರಂಟಿಗಳ ಗೊಂದಲವಿದೆ. ಇದೇ ಕಾರಣಕ್ಕೆ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಇತಿಹಾಸ ತಿಳಿದುಕೊಳ್ಳಲಿ. ಈ ಹಿಂದೆ ಮಣಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಸಾಕಷ್ಡು ಗಲಭೆಗಳಾಗಿವೆ. ಒಂದೇ ಗಲಭೆಯಲ್ಲಿ ಏಳು ನೂರು ಜನರು ಸಾವನ್ನಪ್ಪಿರುವ ಇತಿಹಾಸವಿದೆ. ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಅವರ ಸರ್ಕಾರವಿದ್ದಾಗ ಪಿಎಮ್, ಹೋಮ್ ಮಿನಿಸ್ಟರ್ ಯಾರೂ ಹೋಗಿರಲಿಲ್ಲ. ನಮ್ಮ ಗೃಹಮಂತ್ರಿ ಮೂರು ದಿನ ಮಣಿಪುರದಲ್ಲೇ ಇದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪ್ರಯತ್ನಿಸಿದ್ದಾರೆ. ಅಲ್ಲಿ ಅಹಾರ ಕೊರತೆಯಾಗಿಲ್ಲ, … Continue reading Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.
Copy and paste this URL into your WordPress site to embed
Copy and paste this code into your site to embed