Pralhad Joshi : ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸಬೇಕು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Hubballi News : ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದರು. ಶಕ್ತಿ ಯೋಜನೆಯಿಂದ ಖಾಸಗಿ ವಾಹನ ಬಂದ್ ಮಾಡಲಾಗಿದೆ. ಖಾಸಗಿ ಅವರಿಗೆ ತೊಂದರೆ ಆಗಿರೋದು ನಿಜ, ಬಡಜನ ಇರೋದ್ರಿಂದ ಸರ್ಕಾರ ಗಮನ ಕೊಡಬೇಕು, KSRTC ಗೆ ಕೂಡ ಸರ್ಕಾರ ದುಡ್ಡು ಕೊಡುತ್ತಿಲ್ಲ, ಅದು ಕೂಡ ಲಾಸ್ ನಲ್ಲಿ ಹೋಗ್ತಾ ಇದೆ. ಅದರ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು ಉಚಿತ ಕೊಡ್ತಾ … Continue reading Pralhad Joshi : ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸಬೇಕು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed