ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ
state news ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಸತ್ಯನಾರಾಯಣ ಮಹೇಶ್ ರವರು, ಸಚ್ಚಿದಾನಂದ ಮೂರ್ತಿಯವರು, ನರಸಿಂಹ ನಾಯಕರವರು, ಎಲ್ಲಾ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, … Continue reading ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ
Copy and paste this URL into your WordPress site to embed
Copy and paste this code into your site to embed