ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ
ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ನಗರದ ಬೂವನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದ ವಿಜಯೆಂದ್ರ ಅವರು, ನಂತರ ಬೈಕ್ ರ್ಯಾಲಿ ಮೂಲಕ ಅಲ್ಲಿಂದ ಡೈರಿ ವೃತ್ತ.ಎನ್.ಆರ್.ವೃತ್ತ, … Continue reading ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ
Copy and paste this URL into your WordPress site to embed
Copy and paste this code into your site to embed