‘ಫೋಟೋ ಇಟ್ಕೊಂಡು ಮಾರ್ಕೇಟ್ ಮಾಡೋವ್ರಿಗೆ ಏನ್ಮಾಡಕ್ಕಾಗತ್ತೆ..?’

ಹಾಸನ: ಸ್ಯಾಂಟ್ರೊ ರವಿ ಹಲವು ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಬ್ರೋಕರ್ ಹೇಳೋ ಮಾತಿಗೆ ಬೆಲೆ ಕೊಡೋದು ಬೇಡಾ ಎಂದಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಅಲ್ಲದೇ, ನನ್ನ ಜೊತೆಯೂ ಹಲವರು ಫೋಟೊ ತೆಗೆಸಿಕೊಳ್ತಾರೆ. ಮೋದಿಯವರು ಒಬ್ಬರು ಸಿಗೊದಿಲ್ಲ ಕಾರಣ ಅವರಿಗೆ ಝಡ್ ಪ್ಲಸ್ ಸೆಕ್ಯುರಿಟಿ ಇರುತ್ತದೆ. ಉಳಿದ ದೇಶದ ಎಲ್ಲಾ ನಾಯಕರ ಜೊತೆ ಫೋಟೊ ತೆಗೆಸಿಕೊಳ್ಲೊ ಉದಾಹರಣೆ ಸಿಗುತ್ತೆ. … Continue reading ‘ಫೋಟೋ ಇಟ್ಕೊಂಡು ಮಾರ್ಕೇಟ್ ಮಾಡೋವ್ರಿಗೆ ಏನ್ಮಾಡಕ್ಕಾಗತ್ತೆ..?’