ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ: – ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 03: ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ; ಅವರು ಮುನ್ನಡೆಯುತ್ತಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು ನೈಜ ದುರ್ಬಲ ಬುಡಕಟ್ಟು ಜನರ(Particularly Vulnerable Tribal Groups) ಸರ್ವಾಂಗೀಣ ವಿಕಾಸಕ್ಕಾಗಿ ವಸತಿ,ಶಿಕ್ಷಣ,ಆರ್ಥಿಕ ಚಟುವಟಿಕೆಗಳು,ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ,ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೈಜ ದುರ್ಬಲ ಬುಡಕಟ್ಟುಗಳ ಕಲ್ಯಾಣಕ್ಕಾಗಿ ಆಂದೋಲನದ ಮಾದರಿಯಲ್ಲಿ (Mission Mode) ಕಾರ್ಯನಿರ್ವಹಿಸಬೇಕು ಎಂದು ರಾಷ್ಟಪತಿ ದ್ರೌಪದಿ ಮುರ್ಮು ಹೇಳಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ … Continue reading ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ: – ರಾಷ್ಟ್ರಪತಿ ದ್ರೌಪದಿ ಮುರ್ಮು
Copy and paste this URL into your WordPress site to embed
Copy and paste this code into your site to embed