‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’

Kolar News: ಕೋಲಾರ: ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು,  ಜಾತಿ ಗಣತಿಯ ಉದ್ದೇಶವೆ ಆಗಿರಲಿಲ್ಲ. ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಬಗ್ಗೆ ಇತ್ತು. ಸುಪ್ರೀಂಕೋರ್ಟ್ ನಲ್ಲಿ ಇದರ ಮೇಲೆ ಕೇಸ್ ಇದೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನೂ..? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು. ಇದರಿಂದ ಅವರಿಗೆ 3500 ಸೀಟ್ ಹೆಚ್ಚುವರಿ ಸೀಟು ಲಭ್ಯವಾಗಿದೆ. ಸ್ವಾತಂತ್ರ್ಯ ಬಂದಮೇಲೆ ಬರಿ … Continue reading ‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’