ಪ್ರಧಾನಿ ಮೋದಿಯವರೇ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು..? ಕಿತ್ತುಕೊಂಡಿದ್ದೆಷ್ಟು..?: ಸಿಎಂ ಸಿದ್ದರಾಮಯ್ಯ

Political News: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಬ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪ್ರಸಾದ್ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು  ಸಾಲು ಪ್ರಶ್ನೆ ಕೇಳಿದ್ದಾರೆ. ಅವರ ಪ್ರಶ್ನೆ ಇಂತಿದೆ.. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ದಕ್ಷಿಣ ಕನ್ನಡಕ್ಕೆ ನಿಮಗೆ ಸ್ವಾಗತ. ಕಳೆದ … Continue reading ಪ್ರಧಾನಿ ಮೋದಿಯವರೇ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು..? ಕಿತ್ತುಕೊಂಡಿದ್ದೆಷ್ಟು..?: ಸಿಎಂ ಸಿದ್ದರಾಮಯ್ಯ