ಇಂದು ಮಧ್ಯಾಹ್ನದವರೆಗೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಂದ್, ವಾಹನ ಸಂಚಾರ ನಿರ್ಬಂಧ..

ಕೋಲಾರ: ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಪ್ರಚಾರಕ್ಕೆ ಬರಲಿದ್ದು, ಕೋಲಾರದ‌ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ‌ ಕಾರ್ಯಕ್ರಮ ಜರುಗಲಿದೆ.. ಈ ಕಾರ್ಯಕ್ರಮಕ್ಕೆ ೨.೫ ಲಕ್ಷ‌ ಜನ ಸೇರುವ ನಿರೀಕ್ಷೆ ಇದೆ. ಈ‌ ಹಿನ್ನೆಲೆ ಬೆಳಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರುರಿಂದ ಚಿತ್ತೂರ ಕಡೆ ಹೋಗಲು ಹಾಗೂ ಚಿತ್ತೂರು ಮುಳಬಾಗಿಲು ನಿಂದ ಬೆಂಗಳೂರು ಕಡೆ ಹೋಗುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಚಿತ್ತೂರು ಕಡೆ ಹೋಗುವವರು ಬೆಳ್ಳಾವಿಯ … Continue reading ಇಂದು ಮಧ್ಯಾಹ್ನದವರೆಗೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಂದ್, ವಾಹನ ಸಂಚಾರ ನಿರ್ಬಂಧ..