ಈಜು ಬಾರದಿದ್ದರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆ: KSRTC ಚಾಲಕ, ನಿರ್ವಾಹಕರಿಗೆ ಸಂಸ್ಥೆಯಿಂದ ಪ್ರಶಂಸೆ, ಸನ್ಮಾನ
ಬೆಂಗಳೂರು: ಆ ಚಾಲಕ ಮತ್ತು ನಿರ್ವಾಹಕರಿಗೆ ಈಜು ಬಾರದೇ ಇದ್ದರೂ ಅಂಡರ್ ಪಾಸ್ ನ ನೀರಿನಲ್ಲಿ ಸಿಲುಕಿ, ಮುಳುಗಡೆಯಾಗುತ್ತಿದ್ದಂತ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಸಾಹಸ ಕಾರ್ಯವನ್ನು ಧೈರ್ಯದಿಂದ ಮೆರಿದ್ದರು. ಹೀಗಾಗಿ ಇಂದು ಕೆ ಎಸ್ ಆರ್ ಟಿ ಸಿಯಿಂದ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿಯಿಂದ ಮಾಹಿತಿ ನೀಡಲಾಗಿದ್ದು, ಕಂಡು ಕೇಳರಿಯದ ಮಹಾ ಮಳೆಗೆ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ … Continue reading ಈಜು ಬಾರದಿದ್ದರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆ: KSRTC ಚಾಲಕ, ನಿರ್ವಾಹಕರಿಗೆ ಸಂಸ್ಥೆಯಿಂದ ಪ್ರಶಂಸೆ, ಸನ್ಮಾನ
Copy and paste this URL into your WordPress site to embed
Copy and paste this code into your site to embed