ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..
ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ನೇತೃತ್ವದಲ್ಲಿ ರಸ್ತೆಯ ಮದ್ಯದಲ್ಲಿ ಆಂಬುಲೆನ್ಸ್ ನಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು. ಕಾಡಾನೆಗೆ ಎಸ್ಕಾರ್ಟ್ … Continue reading ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..
Copy and paste this URL into your WordPress site to embed
Copy and paste this code into your site to embed