ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವಿದ್ಯುತ್ ಅಪಘಾತದಲ್ಲಿ ಹುತಾತ್ಮರಾದರೆ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ವಿಕಲಚೇತನರಾದರೆ 25 … Continue reading ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ