ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ ಪಿಎಸ್‌ಐ

Hubballi News: ಹುಬ್ಬಳ್ಳಿ: ಮತ್ತೆ ತನ್ನ ನಡೆಯನ್ನು ಸಮರ್ಥಿಸಿಕೊಂಡ ಹುಬ್ಬಳ್ಳಿ ಶಹರ ಠಾಣೆ ಪೊಲೀಸ್ ಇನ್ಸ್‌ಪೆಕ್ಟ‌ರ್ ಯಾವುದೇ ಕಾರಣಕ್ಕೂ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಶ್ರೀಕಾಂತ ಪೂಜಾರಿ ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಒಂದು ವೇಳೆ ಈಗ ಜಾಮೀನು ನೀಡಿದ್ರೆ ಮುಂದೆ ಅದೇ ರೀತಿ ಮಾಡಬಹುದು. ಈಗಾಗಲೇ ಆರೋಪಿ ಮೇಲೆ 13 ಪ್ರಕರಣ 3 ಮುನ್ನೆಚ್ಚರಿಕೆ ಪ್ರಕರಣಗಳಿವೆ. ಈಗ ಜಾಮೀನು ನೀಡಿದ್ರೆ ಮುಂದೆ ನ್ಯಾಯಾಲಯಕ್ಕೆ ಗೈರಾಗಬಹುದದು ಎಂದು ಸಬ್ ಇನ್ಸ್‌ಪೆಕ್ಟ‌ರ್ ಕಾರಣ ನೀಡಿದ್ದಾರೆ. … Continue reading ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ ಪಿಎಸ್‌ಐ