ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!

Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ. ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್ ವಂಚಿತ ಹಿಂದುತ್ವ ಪರ ನಾಯಕ ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹಿಂದುತ್ವದ ಹುಡುಗರೆಲ್ಲರೂ ಪುತ್ತಿಲ ಪರ ನಿಂತಿದ್ದ ಪರಿಣಾಮ ಬಿಜೆಪಿ ಮೂರನೇ … Continue reading ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!