ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್‌ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್, ಸಿಎಂಗೆ ಕಿವಿಮಾತು ಹೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ … Continue reading ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು