ರೇಸ್ ಕೋರ್ಸ್ ರಸ್ತೆಗೆ ಡಾ. ಅಂಬರೀಷ್ ಹೆಸರು ಫಿಕ್ಸ್..!

ಪುನೀತ್ ರಸ್ತೆ ಉದ್ಭಾಟನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರೆಬಲ್ ಸ್ಟಾರ್ ಅಂಬರೀಷ್ ಸ್ಮಾರಕ ಉದ್ಭಾಟನೆ ಬಗ್ಗೆಯೂ ಬಹಿರಂಗ ಪಡಿಸಿದರು.

ರೆಬಲ್ ಸ್ಟಾರ್’ ಅಂಬರೀಷ್ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.ಮಾರ್ಚ್ ಮೊದಲ ವಾರ ಅಂಬರೀಷ್ ಸ್ಮಾರಕ ಉದ್ಘಾಟನೆ ಮಾಡೋಣ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರನ್ನು ಇಡಬೇಕು ಎಂದು ಅವರ ಅನೇಕ ಸ್ನೇಹಿತರು ಆಸೆಪಟ್ಟಿದ್ದಾರೆ.

ಆ ರಸ್ತೆಗೆ ರೇಸ್ ಕೋರ್ಸ್ ರಸ್ತೆ ಎನ್ನುವುದಕ್ಕಿಂತ ರೆಬೆಲ್ ಸ್ಟಾರ್ ರಸ್ತೆ ಎಂದರೆ ಬಹಳ ಚೆನ್ನಾಗಿ ಇರುತ್ತದೆ’ ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾ



