- Advertisement -
Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ ಬಳಿಕ ಅವರ ಸಾಂಪ್ರದಾಯಿಕ ಆಹಾರವನ್ನೂ ಸವಿದಿದ್ದಾರೆ ಎನ್ನಲಾಗಿದೆ.
Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!
Amith Shah : ನೌಕಾಯಾನದ ಮೂಲಕ ಗುಜರಾತ್ ನ ಭದ್ರತಾ ಕೋಟೆ ಮ್ಯಾಪ್ ವೀಕ್ಷಿಸಿದ ಅಮಿತ್ ಶಾ
- Advertisement -