ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..

Political News: ಭಾರತದಲ್ಲಿ ಈ ವರ್ಷ ನಡೆದ ಅತ್ಯುನ್ನತ, ಮಹತ್ತರ ಕಾರ್ಯಗಳಲ್ಲಿ ರಾಮಮಂದಿರ ಉದ್ಘಾಟನೆ ಕೂಡ ಒಂದು. 500 ವರ್ಷಗಳ ಹೋರಾಟಕ್ಕೆ ಇದೇ ವರ್ಷ ಜನವರಿ 22ರಂದು ಜಯ ಸಿಕ್ಕಿತು. ಪ್ರಧಾನಿ ಮೋದಿಯವರು ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಕಾಂಗ್ರೆಸ್ಸಿಗರು ಈ ಕಾಾರ್ಯಕ್ರಮಕ್ಕೆ ಗೈರಾಗಿದ್ದರು. ಈ ಬಗ್ಗೆ ಬಿಜೆಪಿ ಹಲವರು ಬಾರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿದೆ. ಆದರೆ ರಾಹುಲ್ ಗಾಂಧಿ ಆಪ್ತರೊಬ್ಬರು, ಮಾತನಾಡಿದ್ದು, ಒಂದು ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಅದೇನೆಂದರೆ, … Continue reading ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..