National News: ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್ಶೀಟ್ ಜೊತೆಗೆ ರಾಹುಲ್ ಗಾಂಧಿ ಜನರಿಗೆ ಬರೆದ ಪತ್ರವನ್ನು ಮನೆಮನೆಗೆ ತಲುಪಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಪ್ಕಾ ಅಪ್ನಾ ರಾಹುಲ್ ಎಂದು … Continue reading ಜನರಿಗೆ ರಾಹುಲ್ ಗಾಂಧಿ ಪತ್ರ…!
Copy and paste this URL into your WordPress site to embed
Copy and paste this code into your site to embed