Friday, May 17, 2024

Latest Posts

ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..!

- Advertisement -

State News:

ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು.

ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ…!

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ

“ಕಟೀಲ್ ಗೆ ಮಂಪರು ಪರೀಕ್ಷೆ ಮಾಡಿಸಿ”: ಹರಿಪ್ರಸಾದ್

- Advertisement -

Latest Posts

Don't Miss