ಎಂದಿಗೂ RSS ಸಿದ್ಧಾಂತವನ್ನು ಒಪ್ಪಿಕೊಳ್ಳಲ್ಲ: ರಾಹುಲ್ ಗಾಂಧಿ

Nationala News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ರಾಹುಲ್ ಹೇಳಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ಬಿಜೆಪಿ ಮುಖಂಡ ಹಾಗೂ ಅವರ ಸೋದರ ಸಂಬಂಧಿ ವರುಣ್ ಗಾಂಧಿ ಕಾಂಗ್ರೆಸ್ ಸೇರುತ್ತಾರೆ … Continue reading ಎಂದಿಗೂ RSS ಸಿದ್ಧಾಂತವನ್ನು ಒಪ್ಪಿಕೊಳ್ಳಲ್ಲ: ರಾಹುಲ್ ಗಾಂಧಿ