ಪ್ರಯಾಣಿಕರು ಕಳೆದುಕೊಂಡ ವಸ್ತುಗಳನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿಗಳು
state news ಚೆನ್ನೈ-ಬೆಂಗಳೂರು ಶತಾಬ್ದಿ ಎಕ್ಸ್ಪ್ರೆಸ್ನಲ್ಲ್ಇ ಪ್ರಯಾಣಿಸುತಿದ್ದ ಪ್ಯಾಂಟ್ರಿ ಕಾರ್ ಸಿಬ್ಬಂದಿಗೆ ದಿನಾಂಕ ರಂದು ಕೆ ಎಸ್ ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ರೂ. 3,000 ನಗದು ಹೊಂದಿದ್ದ ಪರ್ಸ್, ಲ್ಯಾಪ್ಟಾಪ್ ಕಂಪ್ಯೂಟರ್, ಬಟ್ಟೆ ಮತ್ತು ಸಿಹಿತಿಂಡಿಗಳನ್ನು ಇಟ್ಟಿದ್ದ ಒಂದು ಚೀಲ ದೊರೆಯಿತು ಚೆನ್ನಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶ್ರೀ ಗಿರೀಶ್ಕುಮಾರ್ ಸಿ ಅವರು ಈ ಚೀಲವನ್ನು ಅವರು ಕುಳಿತಿದ್ದ ಜಾಗದಲ್ಲಿ ಬಿಟ್ಟು ಹೋಗಿದ್ದರು. ಸಿಬ್ಬಂದಿಗಳು ಅದನ್ನು ಮುಖ್ಯ ಟಿಕೆಟ್ ಇನ್ಸ್ಪೆಕ್ಟರ್ ಶ್ರೀ ಅರವಿಂದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. … Continue reading ಪ್ರಯಾಣಿಕರು ಕಳೆದುಕೊಂಡ ವಸ್ತುಗಳನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿಗಳು
Copy and paste this URL into your WordPress site to embed
Copy and paste this code into your site to embed