Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ. ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ತುಂತುರು ಮಳೆಯಾಗಿದ್ದು ಸಂಜೆಯಿಂದ ಜುಲೈ 16ರವರೆಗೆ ಬಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ನೆಚರಿಕೆ … Continue reading Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ