Rain: ವರುಣಾರ್ಭಟಕ್ಕೆ ತತ್ತರಿಸಿದ ಧಾರವಾಡ ರೈತರು..! ಬೆಳೆಗಳಿಗೆ ದಿಗ್ಭಂದನ

ಧಾರವಾಡ: ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು ಎಲ್ಲಾ ಕಡೆ ಗ್ರಾಮಗಳಲ್ಲಿ ನೀರು ಸುತ್ತುವರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಧಾರವಾಡದ ರೈತರು ತಗ್ಗು ಪ್ರದೇಶದಲ್ಲಿ ಜಮೀನ್ನನು ಹೊಂದಿರುವವರು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ ಆದರೆ ಈ ಭಾಗದಲ್ಲಿಮಳೆ ಜಾಸ್ತಿಯಾದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರೈತರು ಬೆಳೆದಿರುವ ಶೇಂಗಾ ಸೋಯಾಬಿನ್ ಮೆಣಸಿನಕಾಯಿ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ. ಧಾರವಾಡ ಜಿಲ್ಲೆಯ ನವಲೂರು, ಸೋಮಾಪುರು,  ಹೆಬ್ಬಳ್ಳಿ ಶಿವಳ್ಳಿ ಇನ್ನಿತರ ಗ್ರಾಮಗಳಲ್ಲಿ ರೈತ ಬೆಳೆದ ಬೆಳೆಗಳು … Continue reading Rain: ವರುಣಾರ್ಭಟಕ್ಕೆ ತತ್ತರಿಸಿದ ಧಾರವಾಡ ರೈತರು..! ಬೆಳೆಗಳಿಗೆ ದಿಗ್ಭಂದನ