ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್ ಇನ್ಸ್ಪೆಕ್ಟರ್ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ
State News: ರಾಜಸ್ಥಾನದ ಜೈಸಿಂಗಾಪುರ್ ಖೋರ್ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು ಬೆಂಗಳೂರಿನ ತಹಶೀಲ್ದಾರ್, ಕರ್ನಾಟಕ ಪೊಲೀಸ್ ಇನ್ಸ್ಪೆಕ್ಟರ್, ಪ್ರೊಫೆಸರ್ ರಮೇಶ್ ಸೇರಿದಂತೆ 84 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 13 ಮಹಿಳೆಯರು ಸೇರಿದ್ದಾರೆ. ಬಂಧಿತರ ಪೈಕಿ ತಹಸೀಲ್ದಾರ್ ಹೆಸರು ನಾಥ್, ಇನ್ಸ್ಪೆಕ್ಟರ್ ಹೆಸರು ಅಂಜಯ್ಯ ಮತ್ತು ಪ್ರೊಫೆಸರ್ ಹೆಸರು ಕೆ.ಎಲ್.ರಮೇಶ್ ಎಂದು ತಿಳಿದು ಬಂದಿದೆ. ರಾಜಸ್ಥಾನದ ಸಾಯಿಪುರ ಭಾಗ್ ಅರಮನೆಯಲ್ಲಿ ಅಕ್ರಮವಾಗಿ ಜೂಜು ಅಡ್ಡೆ ನಡೆಸಲಾಗುತ್ತಿದೆ ಎಂಬ ಮಾಹಿತಿಯ … Continue reading ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್ ಇನ್ಸ್ಪೆಕ್ಟರ್ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed