‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’
Patna Political News: ನನ್ನ ಕನಸಿನಲ್ಲಿ ಬಂದ ರಾಮ, ನಾನು ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾನೆ ಎಂದು, ಬಿಹಾರ ಸಚಿವ ಲಾಲೂಪ್ರಸಾದ್ ಯಾದವ್ ಹಿರಿಯ ಮಗ, ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ. ಈ ಹೇಳಿಕೆ ಸಖತ್ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ತೇಜ್ ಪ್ರತಾಪ್ ಯಾದವ್, ಬಿಜೆಪಿಯ ಬಗ್ಗೆ ತಮಾಷೆ ಮಾಡಿದ್ದಾರೆ. ಇದೆಲ್ಲ ಚುನಾವಣೆವರೆಗೂ ಮಾತ್ರ. ಬಳಿಕ ಈ ಬಗ್ಗೆ ಯಾರೂ ಮಾತಾಡುವುದಿಲ್ಲ. ಜನವರಿ 22ನೇ … Continue reading ‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’
Copy and paste this URL into your WordPress site to embed
Copy and paste this code into your site to embed