ಐಎಎಸ್ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್ ಆಟ; ಕೇಳೋರಿಲ್ಲ ಜನರ ಸಂಕಟ
ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್ ಅಧಿಕಾರಿಯೊಬ್ಬರು (IAS Officer) ವೇದಿಕೆಯಲ್ಲಿ ಮೊಬೈಲ್ ಗೇಮ್ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ. ರಾಮನಗರ ಜಿಪಂ ಸಿಇಒ ಅವರ ಈ ಕ್ರಮ ಈಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವುದನ್ನು ಬಿಟ್ಟು ಮೊಬೈಲ್ನಲ್ಲಿ ಮುಳುಗುವುದು ಎಷ್ಟು ಸರಿ? ಅಧಿಕಾರಿಗಳು ಇರುವುದು ಜನ … Continue reading ಐಎಎಸ್ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್ ಆಟ; ಕೇಳೋರಿಲ್ಲ ಜನರ ಸಂಕಟ
Copy and paste this URL into your WordPress site to embed
Copy and paste this code into your site to embed