ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.
Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ. ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ ಅಹಿಂದ ಮುಖಂಡರನ್ನ ಮೂಲೆಗುಂಪು ಮಾಡಿದ್ದಾರೆ ಎಂದು ಆರೋಪಿಸಿ, ಇವರೆಲ್ಲ ಈ ಬಾರಿ ಲೋಕಸಭೆ ಚುನಾವಣೆಗೆ ಇಕ್ಬಾಲ್ರನ್ನು ಬೆಂಬಲಿಸದಿರಲು ನಿರ್ಧರಿಸಿದ್ದಾರೆ. ಬೆಂಗಳೂರು … Continue reading ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.
Copy and paste this URL into your WordPress site to embed
Copy and paste this code into your site to embed