ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ
ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಪ್ರಾಣೇಶ್.ಎಂ.ಕೆ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು. ಕಾಡಾನೆ ಹಾಗೂ ಇತರೆ ವನ್ಯಪ್ರಾಣಿಗಳು ಕಾಡಿನಿಂದ … Continue reading ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ
Copy and paste this URL into your WordPress site to embed
Copy and paste this code into your site to embed