Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ ಪ್ರವಾಸಿಗಳಿಗೆ ಟ್ರೆಕ್ಕಿಂಗ್ ಅನ್ನು ನಿಷೇಧಿಸಿದೆ ಪ್ರವಾಹದ ಭೀತಿ ಇರುವ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಪಾಲಕರಿಗೆ ತಮ್ಮ ಮಕ್ಕಳನ್ನು ನದಿ, … Continue reading Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​