ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ

Political News: ನೆಲಮಂಗಲದಲ್ಲಿ ಇಂದು 869 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್‌ ಸರ್ಕಾರ ಬಡವರ ಮೇಲಲ್ಲ, ಬದಲಾಗಿ ಬಡತನದ ವಿರುದ್ಧ ಹೋರಾಟ ಮಾಡುತ್ತಿದೆ. ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ ಗ್ಯಾರಂಟಿಗಳನ್ನು 420 ಗ್ಯಾರಂಟಿ ಅಂದಿದ್ದರು. ಅದು ನಕಲಿ ಗ್ಯಾರಂಟಿಗಳೇ ಆಗಿದ್ದರೆ ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರಿಗೆ ʼಉಚಿತ ಬಸ್‌ನಲ್ಲಿ ಓಡಾಡಬೇಡಿ, ಉಚಿತ ವಿದ್ಯುತ್‌ ಪಡೆಯಬೇಡಿ, ಗೃಹಲಕ್ಷ್ಮಿ ಯೋಜನೆಯ ಹಣ … Continue reading ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ