ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಪಂಚರತ್ನ ಯಾತ್ರೆಗೆ ಯಾವುದೇ ಧಕ್ಕೆ ಬರದಂತೆ ನಡೆದುಕೊಳ್ಳಬೇಕು ಅನ್ನೋ ಬಗ್ಗೆ ಮಾತನಾಡಲಾಗಿದೆ, ಎಂದು ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ … Continue reading ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..
Copy and paste this URL into your WordPress site to embed
Copy and paste this code into your site to embed