ವೇದಿಕೆಯಲ್ಲೇ ಮಗನಿಗೆ ಗದರಿದ ರೇವಣ್ಣ: ತಂದೆಯ ಆವಾಜ್‌ಗೆ ಪ್ರಜ್ವಲ್ ಸೈಲೆಂಟ್

Hassan News: ಹಾಸನದ ಬೆಲೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಚಿವ, ಹೆಚ್.ಡಿ.ರೇವಣ್ಣ ಭಾಷಣ ಮಾಡುವ ವೇಳೆ, ಪ್ರಜ್ವಲ್ ಮೇಲೆ ಗರಂ ಆಗಿದ್ದಾರೆ. ರೇವಣ್ಣ ಭಾಷಣ ಮಾಡುವ ವೇಳೆ, ಕೊಬ್ಬರಿಗೆ ರಾಜ್ಯ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಕೇಂದ್ರ ಬೆಂಬಲ ಬೆಲೆ ಘೋಷಿಸಿದೆ. 13,500 ರೂ ಕೇಂದ್ರ ಸರ್ಕಾರ, 1,500 ರೂಪಾಯಿ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಹೇಳಿದ್ದಾರೆ. ಈ ವೇಳೆ ರೇವಣ್ಣ ಹೇಳಿದ ಸಂಖ್ಯೆಯ ಕರೆಕ್ಷನ್ ಮಾಡಲು ಪ್ರಜ್ವಲ್ ರೇವಣ್ಣ … Continue reading ವೇದಿಕೆಯಲ್ಲೇ ಮಗನಿಗೆ ಗದರಿದ ರೇವಣ್ಣ: ತಂದೆಯ ಆವಾಜ್‌ಗೆ ಪ್ರಜ್ವಲ್ ಸೈಲೆಂಟ್