‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು ಹೇಳುತ್ತಾರೆ ಅದನ್ನೇ ಕೇಳುತ್ತೇವೆ. ಅವರ ನಿರ್ಧಾರವೇ ಅಂತಿಮ. ಅವರು ಯಾರಿಗೆ ಟಿಕೇಟ್ ನೀಡುತ್ತಾರೋ, ಅವರಿಗೆ ನಾನು ಬೆಂಬಲಿಸುತ್ತೇನೆ ಎಂದು ಹೇಳಿದ್ದರು. … Continue reading ‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’