ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ: ದೇವರಾಜೇಗೌಡ
Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ. ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ್ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಮಾಜಿಪ್ರದಾನಿ ದೇವೇಗೌಡರು ಕೂಡ ಇದಕ್ಕೆ ದ್ವನಿಗೂಡಿಸಿದ್ದಾರೆ. ಇದು ನಮ್ಮ ಬಿಜೆಪಿಯ ಪ್ರಾಮಾಣಿಕ … Continue reading ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ: ದೇವರಾಜೇಗೌಡ
Copy and paste this URL into your WordPress site to embed
Copy and paste this code into your site to embed