Thursday, November 13, 2025

Latest Posts

ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ

- Advertisement -

Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ.

ಸಾಕಷ್ಟು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಅಧಿಕಾರಿಗಳು ಇದಕ್ಕೆ ಸ್ಪಂದಿಸದ ಕಾರಣ,  ಗ್ರಾಮ ಪಂಚಾಯತಿಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಪ್ರತಿದಿನ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.

ಭಾರತೀಯರೆಲ್ಲರೂ ನನ್ನ ಪರಿವಾರದವರೇ: ಲಾಲೂ ಟೀಕೆಗೆ ಮೋದಿ ತಿರುಗೇಟು

ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

- Advertisement -

Latest Posts

Don't Miss