‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’
ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ ಪಂಚಾಯತಿಯ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳ ಮದ್ಯೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ನಂತರ ಮಾತನಾಡಿದ ಅವರು ಸುಮಾರು ಆರು … Continue reading ‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’
Copy and paste this URL into your WordPress site to embed
Copy and paste this code into your site to embed