ರಸ್ತೆ ಸರಿಪಡಿಸಲು ಗ್ರಾಮಸ್ಥರಿಂದ ಪ್ರತಿಭಟನೆ
ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ ಅಮೇರಿಕಾ ಸಾಥ್ ಈ ರಸ್ತೆಯಲ್ಲಿ ನಿಯಮ ಮೀರಿ ಕಲ್ಲು … Continue reading ರಸ್ತೆ ಸರಿಪಡಿಸಲು ಗ್ರಾಮಸ್ಥರಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed