Wednesday, August 6, 2025

Latest Posts

RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

- Advertisement -

State News:

ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್​ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ‍್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ ಕಾಂಗ್ರೆಸ್ ಪಕ್ಷದ ನಾಶದ ಬಗ್ಗೆ ಟಾಂಗ್ ಕೊಟ್ಟಿದ್ದಾರೆ. “ಈ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ಭಾರತದ ಬಹುತೇಕ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲೂ ಶೀಘ್ರದಲ್ಲೇ ಬೂದಿಯಾಗಲಿದೆ” ಎಂದು ಹೇಳಿದ್ದಾರೆ.

“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

- Advertisement -

Latest Posts

Don't Miss