ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!
Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ ವಿಪಕ್ಷ ನಾಯಕರಿಲ್ಲ ಎಂಬುವುದಾಗಿ ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇರುವುದಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು. ಇದೇ ವಿಚಾರವಾಗಿ … Continue reading ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!
Copy and paste this URL into your WordPress site to embed
Copy and paste this code into your site to embed