‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’
Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಾಕ್ಷಿ ಟ್ವೀಟ್ ಕೂಡ ಮಾಡಿದ್ದರು, ನಾನು ಪ್ರತಿಭಟನೆಯ ಜೊತೆಗೆ ರೈಲ್ವೆ ಇಲಾಖೆಯಲ್ಲಿ, ನನ್ನ ಕರ್ತವ್ಯವನ್ನೂ ನಿಭಾಯಿಸುತ್ತಿದ್ದೇನೆ … Continue reading ‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’
Copy and paste this URL into your WordPress site to embed
Copy and paste this code into your site to embed