ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಪಡೆದು ಹಿರಿಮೆ ನೆರೆದಿದ್ದಾನೆ. ಐಐಟಿ ಮೇನ್ಸ್‌ನಲ್ಲೂ ದೇಶಕ್ಕೆ ಈತ 31ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದನು. ಸಮೃದ್ದ ಉಡುಪಿಯ … Continue reading ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..