Digital India : ಡಿಜಿಟಲ್ ಸುರಕ್ಷತೆಯೆಡೆಗೆ ವೈಯುಕ್ತಿಕ ದತ್ತಾಂಶ ಸುರಕ್ಷತಾ ಕಾನೂನು : ಸಂಸದ ತೇಜಸ್ವೀ ಸೂರ್ಯ
Banglore News : ಮೊಬೈಲ್ ಬಳಕೆದಾರರ ವೈಯುಕ್ತಿಕ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಡಿಜಿಟಲ್ ದತ್ತಾಂಶ ಸುರಕ್ಷತಾ ಕಾನೂನು ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು, ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಪ್ಪಿಗೆ ( Consent) ಪತ್ರಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಾಗುವಂತೆ ಮಾಡಿರುವುದು ಕೇಂದ್ರ ಸರ್ಕಾರಕ್ಕೆ ದೇಶದ ಜನತೆಯ ದತ್ತಾಂಶ ಸಂಗ್ರಹಣೆ ವಿಷಯದಲ್ಲಿ ಇರುವ ಕಾಳಜಿಗೆ ಸಾಕ್ಷಿ ಎಂದು ಸಂಸದ ತೇಜಸ್ವೀ ಸೂರ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸದ ತೇಜಸ್ವೀ ಸೂರ್ಯ ನೇತೃತ್ವದಲ್ಲಿ ‘ ಸಂಸದ್ ಧ್ವನಿ ‘ … Continue reading Digital India : ಡಿಜಿಟಲ್ ಸುರಕ್ಷತೆಯೆಡೆಗೆ ವೈಯುಕ್ತಿಕ ದತ್ತಾಂಶ ಸುರಕ್ಷತಾ ಕಾನೂನು : ಸಂಸದ ತೇಜಸ್ವೀ ಸೂರ್ಯ
Copy and paste this URL into your WordPress site to embed
Copy and paste this code into your site to embed