Sanathana Dharma ಪ್ರಕಾಶ್ ರಾಜ್ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ; ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ:ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಪ್ರಕಾಶ ರಾಜ್ ಅವರ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಕಾಶ್ ರಾಜ್ ಅವರು ಯಾವಾಗಲೂ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ  ಅವರದ್ದು ಅತೃಪ್ತ ಆತ್ಮ ಎಂದು ತಿರುಗೇಟು ನೀಡಿದ್ದಾರೆ.   ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಒಬ್ಬ ಜಂಟಲ್ ಮ್ಯಾನ್ ಅಂದುಕೊಂಡುದ್ದೆವು ಅವರು ತಮ್ಮ ಪಕ್ಷದ ಮತಬ್ಯಾಂಕ್ ರಾಜಕಾರಣಕ್ಕಾಗಿ ಏನೇನೋ ಮಾತಾನಾಡುತ್ತಿದ್ದಾರೆ ಹಿಂದೂ ಸನಾತನ ಧರ್ಮ ಅನ್ನುವುದು ನಿತ್ಯ … Continue reading Sanathana Dharma ಪ್ರಕಾಶ್ ರಾಜ್ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ; ಪ್ರಹ್ಲಾದ್ ಜೋಶಿ