Sandalwood News: ಪವಿತ್ರಾ ಮೊಬೈಲ್ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!
Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ ಪರೋಕ್ಷವಾಗಿ ಪೋಸ್ಟ್ ಹಾಕಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದದ ನಂತರ ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಪದೇ ಪದೇ ಮೆಸೇಜ್ … Continue reading Sandalwood News: ಪವಿತ್ರಾ ಮೊಬೈಲ್ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!
Copy and paste this URL into your WordPress site to embed
Copy and paste this code into your site to embed