Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್​ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ ಪರೋಕ್ಷವಾಗಿ ಪೋಸ್ಟ್ ಹಾಕಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದದ ನಂತರ ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಪದೇ ಪದೇ ಮೆಸೇಜ್ … Continue reading Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!