ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ
ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ 2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಈ ಹೊಸ ನೀತಿಯನ್ವಯ ಅರಣ್ಯ ಇಲಾಖೆಯಿಂದ ಶ್ರೀಗಂಧ ಮರಗಳಿಗೆ ಮೈಕ್ರೋಚಿಪ್ ಅಳವಡಿಸಲಾಗುವುದು. ಇದರಿಂದ … Continue reading ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ
Copy and paste this URL into your WordPress site to embed
Copy and paste this code into your site to embed